CM HD Kumaraswamy said no new liquor shop will open in Karnataka. He said no planing or no Proposal is in front of the government.
ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡಲಾಗುತ್ತಿದೆ ಎಂಬ ಸುದ್ದಿಯನ್ನು ಸಿಎಂ ಕುಮಾರಸ್ವಾಮಿ ಅವರು ತಳ್ಳಿ ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿವಿಧ ವಿಷಯಗಳ ಬಗ್ಗೆ ಮಾತನಾಡಿದ ಅವರು, ಹೊಸ ಮದ್ಯದಂಗಡಿಗಳ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ನಿಜವಲ್ಲ ಎಂದರು.