ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತೆ ಎಂದು ಸಿದ್ದರಾಮಯ್ಯ ಅವರು ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ.