Lok Sabha Elections 2019 : Samajwadi Party leader Akhilesh Yadav has lashed out at Congress leader Priyanka Vadra for making statement that Congress has fielded weak candidates in Uttar Pradesh.
ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಮತಗಳನ್ನು ಕೀಳುವ ಉದ್ದೇಶದಿಂದಲೇ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂಬ ಪ್ರಿಯಾಂಕಾ ವಾದ್ರಾ ಅವರ ಮಾತನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ತೀವ್ರವಾಗಿ ಟೀಕಿಸಿದ್ದಾರೆ.