ಲೋಕಸಭೆ ಚುನಾವಣೆಗೂ ಮುನ್ನವೇ ಮಹಾಘಟಬಂಧನದ ಕನಸು ನುಚ್ಚುನೂರಾಗಿದೆ ಎನ್ನುತ್ತಿರುವವರಿಗೆ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೊಸ ಬಾಂಬ್ ಸಿಡಿಸಿದ್ದಾರೆ.