"ಬಿಜೆಪಿ ಇಡಿ ಮತ್ತು ಐಟಿಯನ್ನು ಇಟ್ಟುಕೊಂಡು ಸೇಡಿನ ರಾಜಕಾರಣ ಮಾಡುತ್ತಿದೆ" ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದರು.
BJP is doing revenge politics by keeping ED and IT" said Shamanuru Shivashankarappa, a former minister and senior Congressman in Davanagere.