ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏನು ಮಾಡಿದರೂ ಆ ಕೆಲಸದ ಹಿಂದೆ ದೂರಾಲೋಚನೆ ಇರುತ್ತದೆ. ಜತೆಗೆ ಪ್ರಾಮುಖ್ಯ ಇರುತ್ತದೆ. ಮೋದಿ ಅವರಿಗೆ ಸಾಕಷ್ಟು ಲೋಕಾನುಭವ ಇದೆ" ಎಂದು ಸಾಹಿತಿ ಹಾಗೂ ಈ ಬಾರಿಯ ಮೈಸೂರು ದಸರಾ ಉದ್ಘಾಟಕ ಎಸ್. ಎಲ್. ಭೈರಪ್ಪ ಭಾನುವಾರ ಅಭಿಪ್ರಾಯ ಪಟ್ಟರು.
Prime minister Narendra Modi thoughts accepted globally, said by well known Kannada writer S. L. Bhyrappa in Suttur mutt on Sunday.