ಚನ್ನಪಟ್ಟಣ ತಾಲ್ಲೂಕಿನ ಸವಿತಾ ಸಮಾಜದ ಗೌರವಾಧ್ಯಕ್ಷ ದಿವಂಗತ ಎಲೇಕೇರಿ ಕೃಷ್ಣಪ್ಪನವರ ಮಗ ವೆಂಕಟೇಶ್ (ಡಾಲಿವೆಂಕಿ) (25) ಅಪ್ಪುವಿನ ಅಭಿಮಾನಿಯಾಗಿದ್ದು ನಿನ್ನೆ ಹಸುನೀಗಿದ್ದಾನೆ Puneeth Rajkumar fan Venkatesh from Chennapattana no more, His parents donates his eyes.