ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಕಳ್ಳ ದಾರಿ ಹಿಡಿದ ಪ್ರವಾಸಿಗರು | Chamarajanagara, Barachukki
#publictv #chamarajnagara #barachukki
ಕಾವೇರಿ ನದಿಯಲ್ಲಿ ನೀರು ಹೆಚ್ಚಾದ ಹಿನ್ನೆಲೆ.
ಪ್ರವಾಸಿ ತಾಣಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿರುವ ಜಿಲ್ಲಾಡಳಿತ.
ಚಾಮರಾಜನಗರ ಜಿಲ್ಲಾಡಳಿತದಿಂದ ಹೋಗೆನಕಲ್, ಭರಚುಕ್ಕಿ ಹಾಗೂ ವೆಸ್ಲಿ ಸೇತುವೆಗೆ ನಿರ್ಬಂಧ.
ನಿರ್ಬಂಧದ ನಡುವೆ ಕಳ್ಳ ದಾರಿಯಲ್ಲಿ ಪ್ರವಾಸಿತಾಣಕ್ಕೆ ತೆರಳುತ್ತಿರುವ ಪ್ರವಾಸಿಗರು.
ಕೊಳ್ಳೆಗಾಲದ ಬೂದಗಟ್ಟದೊಡ್ಡಿ ಅರಣ್ಯ ಪ್ರದೇಶದಿಂದ ಭರಚುಕ್ಕಿಗೆ ಅತಿಕ್ರಮ ಪ್ರವೇಶ.
ಜಲಪಾತದ ತುದಿಗೆ ಹೋಗಿ ನಿಲ್ಲುತ್ತಿರುವ ಪ್ರವಾಸಿಗರು.
ಸ್ವಲ್ಪ ಎಚ್ಚರ ತಪ್ಪಿದ್ರೂ ಅಪಾಯ ಕಟ್ಟಿಟ್ಟ ಬುತ್ತಿ.
Watch Live Streaming On http://www.publictv.in/live