"ಅಧಿಕಾರಿಗಳು ಶಾಸಕರ ಮಾತು ಕೇಳಬಾರದು ಅಂತ ವ್ಯವಸ್ಥಿತ ಸಂಚು"► "ಸರಕಾರ ಶಾಸಕರನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ"► ಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಶಾಸಕರ ಜಂಟಿ ಸುದ್ದಿಗೋಷ್ಠಿ#varthabharati #mangaluru