"ಸೆಕ್ಷನ್ 144 ಜಾರಿಗೊಳಿಸಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ.."► "ಕೆಲವರಿಗೆ ಗಾಯಗಳಾಗಿವೆ, ಘಟನಾ ಸ್ಥಳದಿಂದ ಕೆಲವರನ್ನು ವಶಕ್ಕೆ ಪಡೆದಿದ್ದೇವೆ."► ಶಿವಮೊಗ್ಗ ಘಟನೆ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾಹಿತಿ