Surprise Me!

ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗೋ ಬಾಲರಾಮನ ಮೂರ್ತಿಯನ್ನ ತೋರಿಸಿದ್ದಕ್ಕೆ ಆಕ್ಷೇಪ

2024-01-20 69 Dailymotion

ರಾಮಮಂದಿರದ ಸಮಾರಂಭದ ಕುರಿತು ಮಾತನಾಡಿದ ಆಚಾರ್ಯ ಸತ್ಯೇಂದ್ರ ದಾಸ್,ಪ್ರಾಣ ಪ್ರತಿಷ್ಠಾಪನೆಗೆ ಮುನ್ನ ವಿಗ್ರಹದ ಕಣ್ಣುಗಳನ್ನು ಬಹಿರಂಗಪಡಿಸಿರುವುದು ಸರಿಯಲ್ಲ.ಸಾಮಾನ್ಯವಾಗಿ ಪ್ರಾಣ ಪ್ರತಿಷ್ಠೆಗೂ ಮುನ್ನ ಕಣ್ಣು ತೆರೆಯುವುದಿಲ್ಲ. ಅಂತಹ ಚಿತ್ರ ಕಾಣಿಸುತ್ತಿದ್ದರೆ ಅದನ್ನು ಸೋರಿಕೆ ಮಾಡಿದ್ದು ಯಾರು ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.

#Ramlalla #RamIdol #RamMandir #Ayodhye #RammandirTrust #RamSita #ArunYogiraj #PMModi #January22,


~HT.290~ED.288~PR.28~