"ಮೋದಿ ರೈತರನ್ನು ಕಡೆಗಣಿಸಿ, ಕಾರ್ಪೊರೇಟ್ ಕೃಷಿಗೆ ಒತ್ತು ಕೊಡುತ್ತಿದ್ದಾರೆ.."► ಬೆಂಗಳೂರು: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತು#varthabharati #bengaluru #modi #farmers #modigovernment