ಏಷ್ಯಾದಲ್ಲೇ ಪ್ರಸಿದ್ಧವಾದ ರಾಣೆಬೆನ್ನೂರು ಬಳಿ ಇರುವ ಕೃಷ್ಣಮೃಗ ಅಭಯಾರಣ್ಯಕ್ಕೆ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಸಫಾರಿ ವ್ಯವಸ್ಥೆ ತರಲಾಗಿದೆ.