ಸಿದ್ದರಾಮಯ್ಯ ಕೇವಲ ಒಂದು ಸಮುದಾಯಕ್ಕೆ ಸಿಎಂ ಆಗಿ, ಹಿಂದೂ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.