ರಾಮನಗರದ ನಾಮಫಲಕಕ್ಕೆ ಚಿನ್ನದ ತಗಡು ಹೊಡೆಯಲಾಗುತ್ತದೆಯೇ? ಎಂದು ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್ ಇಂದು ವಿಜಯಪುರದಲ್ಲಿ ತಿರುಗೇಟು ನೀಡಿದರು.