ದಾವಣಗೆರೆಯ ಜಗಳೂರಿನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು. ಆದರೆ, ಸ್ವಲ್ಪ ಪ್ರಮಾಣದಲ್ಲಿ ಗೊಬ್ಬರವನ್ನು ಒದಗಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.