ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸದಂತೆ ನ್ಯಾಯಾಲಯ ಸೂಚಿಸಿದೆ. ಪ್ರಕರಣದ ಬಗ್ಗೆ ಗೆಳೆಯ - ನಟ ರಾಜವರ್ಧನ್ ಪ್ರತಿಕ್ರಿಯಿಸಿದ್ದಾರೆ.