ಹಾವೇರಿಯ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಿಧಿಯಾಸೆಗೆ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕಿಡಿಗೇಡಿಗಳು ಕೆಡವಿ, ನಿಧಿಗಾಗಿ ತಡಕಾಡಿದ್ದರು. ಈ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.