ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಶಿಫಾರಸಿಗೆ ವಾಲ್ಮೀಕಿ ಸಮಾಜವು ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಇದೇ ವಿಚಾರವಾಗಿ ಮಹತ್ವದ ಸಭೆ ನಡೆಯಿತು.