ಕಳೆದ ಮಳೆಗಾಲದಲ್ಲಿ ಕುಸಿದಿದ್ದ ಕಾಳಿ ನದಿ ಸೇತುವೆಗೆ ಸಾಂಕೇತಿಕವಾಗಿ ಸಂಸದ ಕಾಗೇರಿ ಅವರು ಶಿಲಾನ್ಯಾಸ ಮಾಡಿದ್ದು, ಈ ಬಗ್ಗೆ ಶಾಸಕ ಸತೀಶ್ ಸೈಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.