ಇಡೀ ಇಲಾಖೆಗೆ ಸವಾಲಾಗಿದ್ದ ಬ್ಯಾಂಕ್ ದರೋಡೆ ಪ್ರಕರಣವನ್ನು ಭೇದಿಸಿದ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದ ಅಧಿಕಾರಿ, ಸಿಬ್ಬಂದಿ ಕಾರ್ಯಕ್ಕೆ ಅಭಿನಂದಿಸಿ, ಸನ್ಮಾನಿಸಲಾಯಿತು.