ಡಾ. ಬೃಂದಾ ಸುಹಾಸ್ ಗೋಧಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಯಾನ ಕೈಗೊಂಡಿದ್ದರ ಕುರಿತು ಈಟಿವಿ ಭಾರತದೊಂದಿಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.