ಸರ್ಕಾರದ ವಿರುದ್ಧ ರೈತರ ರೋಷಾಗ್ನಿ... ಕಬ್ಬಿನ ಕಿಚ್ಚು ಧಗಧಗ, ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ರೈತರು ಕೊತಕೊತ..!
2025-11-07 0 Dailymotion
- ಶಿವಾನಂದ ಪಾಟೀಲ್ ಅಣಕು ಶವಯಾತ್ರೆ ನಡೆಸಿದ ರೈತರು!
- ಸಚಿವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ರೈತರ ಸಿಟ್ಟು
- 3500 ರೂ. ಬೆಲೆ ನಿಗದಿ ಮಾಡುವಂತೆ ರೈತರಿಂದ ಬಿಗಿಪಟ್ಟು!
- ಈವರೆಗೂ ಕಬ್ಬಿಗೆ ಬೆಲೆ ನಿಗದಿ ಮಾಡದ ಕಾಂಗ್ರೆಸ್ ಸರ್ಕಾರ