ಕಬ್ಬು ಬೆಳೆಗಾರರ ಹೋರಾಟ ಯಾವಾಗ ಬೇಕಾದರೂ ಹೆಚ್ಚಾಗಬಹುದು. ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಸಮಸ್ಯೆ ನಿರ್ಮಾಣವಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.