ಅಧಿವೇಶನದ ಕಾರ್ಯ ಕಲಾಪಗಳಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳದ ಶಾಸಕರಿಗೆ ಸರ್ಕಾರದ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂದು ಸ್ಪೀಕರ್ ಕಠಿಣ ಆದೇಶ ಹೊರಡಿಸಬೇಕೆನ್ನುವ ಒತ್ತಾಯ ಕೇಳಿಬಂದಿದೆ.