ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ವಿಧಿವಿಧಾನ ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಿತು.