ಪೋಷಕರು ಸವಣೂರಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗೆ ಹೋಗಿ ಶಾಲೆಯ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿ ಆತನ ಮೇಲೆ ಹಲ್ಲೆ ಮಾಡಿದ್ದರು.