ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ವಿಧಾನಸಭಾ ಕಲಾಪದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರಕ್ಕೆ ಆಕ್ರೋಶಗೊಂಡ ವಿಪಕ್ಷಗಳು ಸಭಾತ್ಯಾಗ ಮಾಡಿದವು.