ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಇತರ ನಾಯಕರಿಗೆ ಭೋಜನಕೂಟ ಆಯೋಜಿಸಿದ್ದರು. ಹಲವು ಸಚಿವರು, ಶಾಸಕರು ಕೂಡ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.