ರಂಗಾಯಣದ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ ಬಹುರೂಪಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಂಚೆ ಚೀಟಿಗಳು, ನಾಣ್ಯಗಳು, ರಾಜರ ಕಾಲದ ವಿಶೇಷ ನಾಣ್ಯಗಳ ಪ್ರದರ್ಶನ ಏರ್ಪಡಿಸಲಾಗಿದೆ.