ಅನುಮಾನಾಸ್ಪದವಾಗಿ ಮೃತಪಟ್ಟ ಭದ್ರಾವತಿ ಪಟ್ಟಣದ ಭೂತನಗುಡಿ ನಿವಾಸಿಗಳಾದ ಚಂದ್ರಪ್ಪ(80) ಹಾಗೂ ಜಯಮ್ಮ(70) ದಂಪತಿಯ ಸಾವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.