ವಿಬಿ ಜಿ ರಾಮ್ ಜಿ ಯೋಜನೆ ವಿಚಾರದಲ್ಲಿ ವಿಶೇಷ ಅಧಿವೇಶನ ನಡೆಸುವ ಉದ್ದೇಶ ಅನಗತ್ಯ. ರಾಜ್ಯಪಾಲರು ಸರ್ಕಾರದ ಕಿವಿ ಹಿಂಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.