ಪೊಲೀಸರ ಮೇಲೆ ಹಲ್ಲೆ ಮಾಡುವುದು, ಒತ್ತಡ ಹೇರುವವರ ಮೇಲೆ ಕಾನೂನು ರೀತಿಯಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ವಲಯದ ಐಜಿಪಿ ಎಚ್ಚರಿಕೆ ನೀಡಿದ್ದಾರೆ.