ಬಿಜೆಪಿಯವರಿಗೆ ಬೆಂಕಿ ಹಚ್ಚುವುದನ್ನು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ದಾವಣಗೆರೆ ಶಾಂತವಾಗಿರುವುದು ಬಿಜೆಪಿಗೆ ಬೇಡವಾಗಿದೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ದೂರಿದರು.