ಪುತ್ತೂರು ಬಸ್ ನಿಲ್ದಾಣದ ಬಳಿ ರೂ. 2.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಾಂಗ್ರೆಸ್ ಭವನಕ್ಕೆ ಡಿ ಕೆ ಶಿವಕುಮಾರ್ ಶಿಲನ್ಯಾಸ ನೆರವೇರಿಸಿದರು.