ಉನ್ನತ ವ್ಯಾಸಂಗಕ್ಕಾಗಿ 5 ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ತೆರಳಿದ್ದ ಬೆಂಗಳೂರಿನ ಶ್ರೀಗಂಧ ಕಾವಲ್ ನಿವಾಸಿ ಸಾಕೇತ್ ಶ್ರೀನಿವಾಸಯ್ಯ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಕಳೆದ 6 ದಿನಗಳಿಂದ ನಾಪತ್ತೆಯಾಗಿದ್ದರು. ಪಾರ್ಕ್ ಒಂದರಲ್ಲಿ ಕಡೆಯದಾಗಿ ಕಾಣಿಸಿಕೊಂಡಿದ್ದ ಇವರ ಮೃತದೇಹ ಇದೀಗ ಕೆರೆಯೊಂದರಲ್ಲಿ ಪತ್ತೆಯಾಗಿದ್ದು, ಮಗನ ದಾರುಣ ಅಂತ್ಯ ಕಂಡು ಕುಟುಂಬಸ್ಥರು ಕಣ್ಣೀರಿನಲ್ಲಿ ಮುಳುಗಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#IndianStudent #SakethSrinivasayya #USANews #BengaluruStudent #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/