ಮಗನನ್ನು ಪೊಲೀಸ್ ಅಧಿಕಾರಿಯಾಗಿ ನೋಡಬೇಕೆಂಬ ತಂದೆಯ ಆಸೆಯನ್ನು ಈಡೇರಿಸುವ ಮೂಲಕ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಹೃದಯವಂತಿಕೆ ಮೆರೆದಿದ್ದಾರೆ.