ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ಹೊಸೂರು ವೃತ್ತದ ಕಾಮಗಾರಿ ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಅವರೊಂದಿಗೆ ಡಿಸಿ ಸ್ನೇಹಲ್ ಆರ್. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.