ಪಂಚ ಗ್ಯಾರಂಟಿಗಳಿಂದ ಕರ್ನಾಟಕದ ಅಭಿವೃದ್ಧಿ ಆಗಿದೆಯಾ ಎಂಬುದಕ್ಕೆ ಸಮೀಕ್ಷೇ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.