ಶಾಸಕ ಚಂದ್ರು ಲಮಾಣಿ ಅವರ ಬಂಧನದ ಕುರಿತು ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್ ಈಗ ಬಂಜಾರ ಸಮಾಜವನ್ನು ಟಾರ್ಗೆಟ್ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು.