ದಲಿತ ಮುಖ್ಯಮಂತ್ರಿ ವಿಚಾರದ ಬಗ್ಗೆ ಚರ್ಚೆಗಳು ನಡೆಯುವುದು ಸಹಜ. ಆದರೆ, ಚರ್ಚೆ ಆದ ತಕ್ಷಣ ಸಿಎಂ ಬದಲಾವಣೆ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.