ಒಳಮೀಸಲಾತಿ ಸಮಸ್ಯೆಯಿಂದ ನೇಮಕಾತಿ ಸಮಸ್ಯೆಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಈ ಬಗ್ಗೆ ಬಜೆಟ್ನಲ್ಲಿಯೂ ಘೋಷಣೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.