ತಮ್ಮ ಕುಟುಂಬವನ್ನು ಬೀದಿಗೆ ತಂದು ನಿತ್ಯ ಕೋರ್ಟ್ಗೆ ಅಲೆದಾಡುವ ಸ್ಥಿತಿ ನಿರ್ಮಿಸಿದ್ದಾರೆ ಎಂದು ಶಾಸಕ ಟಿ.ಡಿ. ರಾಜೇಗೌಡ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.