ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದರೂ ಒಳಮೀಸಲಾತಿ ಇಲ್ಲದೇ ನೇಮಕಾತಿ ಆದೇಶ ಹೊರಡಿಸಿರುವುದರಿಂದ ಆಘಾತವಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಬೇಸರ ವ್ಯಕ್ತಪಡಿಸಿದರು.