ಮಧ್ಯಪ್ರಾಚ್ಯ ಉದ್ವಿಗ್ನತೆ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಬಳ್ಳಾರಿ, ಚಿತ್ರದುರ್ಗದ 54 ಪ್ರವಾಸಿಗರು ಸುರಕ್ಷಿತವಾಗಿ ಇಂದು ತಾಯ್ನಾಡಿಗೆ ಮರಳಿದ್ದಾರೆ.