Surprise Me!

ಡಾ.ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಗ್ಯಾರಂಟಿ: ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರ ಭರವಸೆ

2026-03-22 96 Dailymotion

ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಹಾಡ್ಯ ಅವರು, ಡಾ.ಸಮೀಕ್ಷಾ ರೆಡ್ಡಿ ಸಾವು ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾದರೂ ಕ್ರಮ ತೆಗೆದುಕೊಳ್ಳುವುದು ಗ್ಯಾರಂಟಿ ಎಂದಿದ್ದಾರೆ.