ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭೇಟಿ ನೀಡಿದ ಜಮೀರ್ ಅಹ್ಮದ್ ಖಾನ್, ಅಭ್ಯರ್ಥಿ ಸಮರ್ಥ್ ಅವರನ್ನು ಗೆಲ್ಲಿಸಿಕೊಂಡು ಬರುವುದಾಗಿ ಭರವಸೆ ನೀಡಿದರು.