ಜಾಗತಿಕ ತಾಪಮಾನ ಏರಿಕೆಯಿಂದಾಗಿ ಕರಾವಳಿಯ ಮತ್ಸ್ಯೋದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಸಮುದ್ರದ ನೀರು ಬಿಸಿಯಾಗಿರುವ ಕಾರಣ ಆಳ ಸಮುದ್ರದಲ್ಲೂ ಮೀನುಗಳು ಸಿಗುತ್ತಿಲ್ಲ, ಇದರಿಂದ ಮಂಗಳೂರಿನ 85% ಮೀನುಗಾರಿಕೆ ಸ್ಥಗಿತಗೊಂಡಿದೆ. ಡೀಸೆಲ್ ಬೆಲೆ ಏರಿಕೆ ಮತ್ತು ಮೀನಿನ ಅಭಾವದಿಂದಾಗಿ ಮೀನುಗಾರರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುತ್ತಿದ್ದು, ಬೋಟ್ಲೆಗಳನ್ನು ದಡಕ್ಕೆ ಕಟ್ಟಿ ಹಾಕುತ್ತಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್
Suvarna News Live: https://youtube.com/live/F1m0ciwMs8c
#fishingcrisis #mangalorenews #globalwarming #coastalscity #fishermenlife #breakingnews #suvarnanews #kannadanews #asianetsuvarnanews #kannadapabha #karnataka #news #politics
Download the Asianet News App now! Available on Android & iOS
👉 Android:
https://play.google.com/store/apps/details?id=com.vserv.asianet&hl=en_IN
👉 iOS:
https://apps.apple.com/in/app/asianet-news-official/id1093450032
Like and Subscribe:
WhatsApp ► https://whatsapp.com/channel/0029Va9CL2hGE56uFHsT3J2s
YouTube ► https://www.youtube.com/@AsianetSuvarnaNews
Website ► https://kannada.asianetnews.com/
Facebook ► https://www.facebook.com/SuvarnaNews
Twitter ► https://twitter.com/AsianetNewsSN
Instagram ► https://www.instagram.com/asianetsuvarnanews/