ಸಮುದಾಯದ ಸಚಿವರ ಸಮ್ಮುಖದಲ್ಲಿಯೇ ಒಳಮೀಸಲಾತಿಯನ್ನು ಘೋಷಿಸಿದ್ದೇವೆ. ಎಲ್ಲಾ ಸಮುದಾಯದವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.