ವರದಿ: ನೂರುಲ್ಲಾ. ಡಿ; ಅಂತರ್ಜಲ ಮಟ್ಟ ಪಾತಾಳ ಸೇರಿರುವುದರಿಂದ ದಾವಣಗೆರೆ ರೈತರು ತಮ್ಮ ಅಡಿಕೆ ತೋಟಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.